ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಪೂರಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಎಂಎಸ್ಸಿ ಕ್ಲಿನಿಕಲ್...
ಜಿಲ್ಲೆ
district news shivamogga – tungataranga kannada daily
ಶಿವಮೊಗ್ಗ:- ಲೋಕಸಭೆ ಚುನಾವಣೆ ನಂತರ ರಾಜ್ಯದ ಗ್ಯಾರೆಂಟಿ ಯೋಜನೆ ಕೊನೆಯಾಗುವುದು ಎಂದು ಹರಿದಾಡುತ್ತಿರುವ ಸುದ್ದಿಗೆ ಫಲಾನುಭವಿಗಳು ಚಿಂತೆ ಮಾಡುವ ಅಗತ್ಯವಿಲ್ಲ. ಇನ್ನು 4...
ಬೆಂಗಳೂರು, ಫೆ, ೨೫; ಸಂಚಾರಿ ಒತ್ತಡದಿಂದ ನಲುಗಿರುವ ಬೆಂಗಳೂರು ನಗರದಲ್ಲಿ ನಾಗರಿಕರ ಸುರಕ್ಷತೆಗಾಗಿ ನಮ್ಮ ಯಾತ್ರಿ ತಂಡ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ, “ನಮ್ಮ ಸಾರಥಿ ಸಂಗಮ” ಎಂಬ ವಿಶಿಷ್ಟ ಮತ್ತು ಹೃದಯಸ್ಪರ್ಶಿ ಸಮಾರಂಭ ಆಯೋಜಿಸಲಾಗಿತ್ತು. ನಗರದ ರಿಚ್ ಮಂಡ್ ಸರ್ಕಲ್ ನಲ್ಲಿರುವ ಬಾಲ್ಡಿವಿನ್ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಟೋ ಚಾಲಕರೇ ವಿಶೇಷ ಅತಿಥಿಗಳಾಗಿದ್ದರು. ನಗರದ ಚಲನಶೀಲತೆಯನ್ನು ಸುಧಾರಿಸಲು ಉತ್ತಮ ಸೇವೆ ನೀಡಿದ 500 ಚಾಲಕರನ್ನು ಒಟ್ಟುಸೇರಿಸಿ ಚಾಲಕರ ಸುರಕ್ಷತೆ ಮತ್ತು ಗ್ರಾಹಕ ಸೇವಾ ಮಾನದಂಡಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಚಾಲಕರು “ನಮ್ಮ ಆಟೋ, ಸೂಪರ್-ಸೇಫ್ಟಿ; ಸಕತ್-ಸೇವೆ, ನಮ್ಮ ಕರ್ತವ್ಯ” ಎಂಬ ಪ್ರತಿಜ್ಞೆ ಕೈಗೊಂಡರು. ತಮ್ಮ ಆಟೋಗಳಲ್ಲಿ ಪ್ರತಿಜ್ಞಾ ಪತ್ರವನ್ನು ಅಂಟಿಸುವುದರೊಂದಿಗೆ ಸಮುದಾಯದ ಪಾಲ್ಗೊಳ್ಳುವಿಕೆ, ಸುರಕ್ಷಿತ ಮತ್ತು ಸಂಚಾರಿ ನಿಯಮಗಳ ಪಾಲನೆ ಮಾಡುವ ಬೆಂಗಳೂರನ್ನು ರಚಿಸುವ ತಮ್ಮ ಬದ್ಧತೆಯನ್ನು ಪ್ರಕಟಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ನಗರದ ಸಂಚಾರಿ ವ್ಯವಸ್ಥೆಯಲ್ಲಿ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಚಾಲಕ ಸೇವೆಗೆ ಅಭಿನಂದನೆ ಸಲ್ಲಿಸಿದರು. ರಾಜ್ಯಸಭೆಯ ಮಾಜಿ ಸದಸ್ಯ ಮತ್ತು ರಾಜ್ಯ ಎಸ್.ಐ.ಟಿ.ಕೆ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ, ಫೆ.೨೪:ಲೋಕಸಭೆ ಚುನಾವಣೆ ನಂತರ ರಾಜ್ಯದ ಗ್ಯಾರೆಂಟಿ ಯೋಜನೆ ಕೊನೆಯಾಗು ವುದು ಎಂದು ಹರಿದಾಡುತ್ತಿರುವ ಸುದ್ದಿಗೆ ಫಲಾನುಭವಿಗಳು ಚಿಂತೆ ಮಾಡುವ ಅಗತ್ಯ ವಿಲ್ಲ....
ಶಿವಮೊಗ್ಗ,ಫೆ.23: ನಾವು ಅಧಿಕಾರಕ್ಕೆ ಬಂದರೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಮಾತು ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಈಗ ಮಾತು ತಪ್ಪಿದೆ....
ಶಿವಮೊಗ್ಗ,ಫೆ.೨೩: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ...
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ...
ಸಾಗರ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನಪರ ಸರ್ಕಾರ. ಬಡವರು, ಕೂಲಿಕಾರ್ಮಿಕರು, ಜನಸಾಮಾನ್ಯರ ಬಗ್ಗೆ ಸದಾ ಯೋಜನೆ ರೂಪಿಸುವ ದೇಶದ ಮೊದಲ...
ಬೆಂಗಳೂರು,ಫೆ.23:ಶಾಸಕ ಡಿಎಸ್ ಅರುಣ್ ಅವರು ಇಂದು ಚುಕ್ಕೆ ಗುರುತಿನ ಪ್ರಶ್ನೆಯಾದ 1123 ಕುರಿತು ಇಂದು 152ನೇ ವಿಧಾನ ಮಂಡಲ ಅಧಿವೇಶನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು...
ಶಿವಮೊಗ್ಗ ಫೆ. 23: ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಎಂಆರ್ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು...