ಜಿಲ್ಲೆ ಶಿವಮೊಗ್ಗ | ಹೊಸನಗರ ಸಮೀಪ 20 ಅಡಿ ಕಂದಕಕ್ಕೆ ಬಿದ್ದ ಕಾರು admin 01/05/2022 ಶಿವಮೊಗ್ಗ : ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯತಪ್ಪಿ 20 ಅಡಿ ಕಂದಕಕ್ಕೆ ಕಾರು ಬಿದ್ದಿರುವ ಘಟನೆ ವರದಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಗಂದೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀನಗರ ಮೂಲದ ಒಂದೇ ಕುಟುಂಬದ ಎಂಟು ಜನ ಗಾಯಗೊಂಡಿದ್ದಾರೆ. Continue Reading Previous: ಹೆಣವಿಲ್ಲಿ ಅಳುತ್ತಿದೆ…,! ಸೌಕರ್ಯಗಳೇ ಇಲ್ಲದ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ, 2 ಎಕರೆ ಜಾಗದಲ್ಲಿ ಒಂದು ಎಕರೆ ಜಾಗ ಗುಳುಂ ಆಗಿದ್ದೇಲ್ಲಿ..?Next: ಬೆಂಗಳೂರಿನ ವ್ಯಕ್ತಿ ಶಿವಮೊಗ್ಗದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದೇಕೆ…? ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್ ಚಿಂದಿ ಬಟ್ಟೆ ಬಿಸಾಕಿದ ಹಾಗಿದೆ : ಮಾಜಿ DCM ಕೆ.ಎಸ್. ಈಶ್ವರಪ್ಪ ಲೇವಡಿ admin 09/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಮಹಿಳಾ ಸಿಬ್ಬಂದಿಗಳಿಗೆ ಜಾಗೃತಿ ಕಾರ್ಯಕ್ರಮ admin 07/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯವನ್ನು ಮತ್ತಷ್ಟು ಸಾಲದ ಕೂಪಕ್ಕೆ ತಳ್ಳಿ, ಅಭಿವೃದ್ಧಿಗೆ ಎಳ್ಳುನೀರು ಬಿಟ್ಟ ಕಾಂಗ್ರೆಸ್ ಸರ್ಕಾರದ ‘ದಿವಾಳಿ ಬಜೆಟ್’ : ಸಂಸದ ಬಿ.ವೈ.ರಾಘವೇಂದ್ರ admin 07/03/2026