ಜಿಲ್ಲೆ ಸುದ್ದಿ ನೂತನ ಎಟಿಎಂ (ATM)ಮಿಷನ್ ನಿರ್ಮಾಣ ಮಾಡುವಂತೆ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ admin 17/06/2022 ನ್ಯಾಮತಿ ಘಟಕದ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ನ್ಯಾಮತಿ ಶಾಖೆ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಸಾಲಬಾಳು ಗ್ರಾಮದಲ್ಲಿ .ನೂತನವಾಗಿ ಎಟಿಎಂ (ATM) ಮಿಷನ್ ನಿರ್ಮಾಣ ಮಾಡುವಂತೆ ಮನವಿಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಯ್ಕ್ , ಪದಾಧಿಕಾರಿಗಳಾದ ರಾಕೇಶ್, ವೆಂಕಟೇಶ್ ಉಪಸ್ಥಿತರಿದ್ದರು Continue Reading Previous: ಜೂ.19 : ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭNext: ಕನ್ನಡ ಧ್ವಜವನ್ನು ನೆಲಕ್ಕೆ ಬೀಳಿಸಿ ಅವಮಾನ ಮಾಡಿರುವವರನ್ನು ಖಂಡಿಸುತ್ತೇನೆ: ಆರಗ ಜ್ಞಾನೇಂದ್ರ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಸಕಿ ಬಲ್ಕೀಶ್ ಬಾನು ಅಭಿನಂದನೆ admin 06/06/2026 ಸುದ್ದಿ ಶಿವಮೊಗ್ಗ: ಜಿಲ್ಲೆಯಲ್ಲಿ ಮರಳು ಮಾಫಿಯಾ ಗೋವಿಂದ ಗೋವಿಂದ …! ಲೋಕಾಯುಕ್ತರ ದಾಳಿಯ ಮರಳನ್ನೆ ಮಾಯಾ ಮಾಡ್ತಾರೆ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ admin 06/06/2026 ಸುದ್ದಿ ಶಿವಮೊಗ್ಗ: ಹೊಸ ಸೇತುವೆ ನಿರ್ಮಾಣಕ್ಕಾಗಿ 40 ಕೋಟಿ ರಾಜ್ಯ ಸರ್ಕಾರ ಬಿಡುಗಡೆ ಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿನಂದನೆ admin 06/06/2026