ಜಿಲ್ಲೆ ಸುದ್ದಿ ನೂತನ ಎಟಿಎಂ (ATM)ಮಿಷನ್ ನಿರ್ಮಾಣ ಮಾಡುವಂತೆ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ admin 17/06/2022 ನ್ಯಾಮತಿ ಘಟಕದ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ನ್ಯಾಮತಿ ಶಾಖೆ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಸಾಲಬಾಳು ಗ್ರಾಮದಲ್ಲಿ .ನೂತನವಾಗಿ ಎಟಿಎಂ (ATM) ಮಿಷನ್ ನಿರ್ಮಾಣ ಮಾಡುವಂತೆ ಮನವಿಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಯ್ಕ್ , ಪದಾಧಿಕಾರಿಗಳಾದ ರಾಕೇಶ್, ವೆಂಕಟೇಶ್ ಉಪಸ್ಥಿತರಿದ್ದರು Continue Reading Previous: ಜೂ.19 : ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭNext: ಕನ್ನಡ ಧ್ವಜವನ್ನು ನೆಲಕ್ಕೆ ಬೀಳಿಸಿ ಅವಮಾನ ಮಾಡಿರುವವರನ್ನು ಖಂಡಿಸುತ್ತೇನೆ: ಆರಗ ಜ್ಞಾನೇಂದ್ರ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಮಾನಸ ಟ್ರಸ್ಟ್(ರಿ)ಶಿವಮೊಗ್ಗ : 2023-25 ರ ಸಾಲಿನ ಎಂಎಸ್ಸಿ ಕ್ಲಿನಿಕಲ್ ಸೈಕಾಲಜಿ ಕೋರ್ಸಿನ ಫಲಿತಾಂಶ |10 ರ್ಯಾಂಕ್ಗಳಲ್ಲಿ 07 ರ್ಯಾಂಕ್ಗಳನ್ನು ಪಡೆದ ವಿದ್ಯಾರ್ಥಿಗಳು admin 07/03/2026 ಸುದ್ದಿ ಶಿವಮೊಗ್ಗ : ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಬಜೆಟ್ :ಶಾಸಕ ಎಸ್.ಎನ್. ಚನ್ನಬಸಪ್ಪ ವಾಗ್ಧಾಳಿ admin 07/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಮಹಿಳಾ ಸಿಬ್ಬಂದಿಗಳಿಗೆ ಜಾಗೃತಿ ಕಾರ್ಯಕ್ರಮ admin 07/03/2026