ಜಿಲ್ಲೆ ಸುದ್ದಿ ನೂತನ ಎಟಿಎಂ (ATM)ಮಿಷನ್ ನಿರ್ಮಾಣ ಮಾಡುವಂತೆ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ admin 17/06/2022 ನ್ಯಾಮತಿ ಘಟಕದ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ನ್ಯಾಮತಿ ಶಾಖೆ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಿಗೆ ಸಾಲಬಾಳು ಗ್ರಾಮದಲ್ಲಿ .ನೂತನವಾಗಿ ಎಟಿಎಂ (ATM) ಮಿಷನ್ ನಿರ್ಮಾಣ ಮಾಡುವಂತೆ ಮನವಿಯನ್ನು ನೀಡಲಾಯಿತು ಈ ಸಂದರ್ಭದಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಯ್ಕ್ , ಪದಾಧಿಕಾರಿಗಳಾದ ರಾಕೇಶ್, ವೆಂಕಟೇಶ್ ಉಪಸ್ಥಿತರಿದ್ದರು Continue Reading Previous: ಜೂ.19 : ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭNext: ಕನ್ನಡ ಧ್ವಜವನ್ನು ನೆಲಕ್ಕೆ ಬೀಳಿಸಿ ಅವಮಾನ ಮಾಡಿರುವವರನ್ನು ಖಂಡಿಸುತ್ತೇನೆ: ಆರಗ ಜ್ಞಾನೇಂದ್ರ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ : ದೆಹಲಿಯ ಜಂತರ್-ಮಂತರ್ನಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು ? admin 21/07/2026 ಸುದ್ದಿ ಶಿವಮೊಗ್ಗ :ಜುಲೈ 25-26 ರಂದು ರಾಜ್ಯ ಬಿಜೆಪಿವತಿಯಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಬಗ್ಗೆ ಅಭಿಯಾನ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ admin 21/07/2026 ಸುದ್ದಿ ಶಿವಮೊಗ್ಗ : ಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ admin 21/07/2026