ಜಿಲ್ಲೆ ಸುದ್ದಿ ವಿರೋಧ ಪಕ್ಷದ ನಾಯಕರಾಗಿ ರೇಖಾ ರಂಗನಾಥ್ ಆಯ್ಕೆ admin 23/07/2022 ಶಿವಮೊಗ್ಗ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ರೇಖಾ ರಂಗನಾಥ್ ಅವರನ್ನು ಕಾಂಗ್ರೆಸ್ ಪಕ್ಷದ ಎಲ್ಲಾ ಮಹಾನಗರ ಪಾಲಿಕೆ ಸದಸ್ಯರ ಒಪ್ಪಿಗೆ ಮೇರೆಗೆ ಆಯ್ಕೆ ಮಾಡಲಾಗಿದೆ. ರೇಖಾ ರಂಗನಾಥ್ ಜು. 25 ರಂದು ಬೆಳಿಗ್ಗೆ11 ಗಂಟೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. Continue Reading Previous: ಶಿವಮೊಗ್ಗ ಜಿಲ್ಲೆ ಈಗ ಕೊಲೆಗಡುಕರ ಜಿಲ್ಲೆಯಾಗಿದೆ.ಇದಕ್ಕೆ ಶಾಸಕ ಈಶ್ವರಪ್ಪನವರೇ ನೇರ ಕಾರಣವಾಗಿದ್ದಾರೆ:ಮಾಜಿ ಶಾಸಕ ಬೇಳೂರು ಆರೋಪNext: ಶ್ರೀನಿಧಿಸಿಲ್ಕ್ಸ್& ಟೆಕ್ಸ್ಟೈಲ್ಸ್ನಿಂದ ಡಬಲ್ ಧಮಾಕ, 50 % ರಿಯಾಯಿತಿ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ : ಕೇಂದ್ರದಲ್ಲಿ ಪ್ರಧಾನಿ ಮೋದಿ ದೇಶದ ಚುಕ್ಕಾಣಿ ಹಿಡಿದು 12 ವರ್ಷ ಪೂರೈಸಿ ದಾಖಲೆ ಸಂಸದ ಬಿ.ವೈ.ರಾಘವೇಂದ್ರ ಸಂತಸ admin 10/06/2026 ಜಿಲ್ಲೆ ಸುದ್ದಿ ಶಿವಮೊಗ್ಗ ; ಹಿಂದುತ್ವದ ಪ್ರಶ್ನೆ ಬಂದಾಗ ಮೊದಲು ನಿಲ್ಲುವುದೇ ಕೆ.ಎಸ್. ಈಶ್ವರಪ್ಪರು/ ಮುಂದಿನ ದಿನದಲ್ಲಿ ಸರ್ಕಾರದ ನೇತೃತ್ವ ವಹಿಸುವ ಭಾಗ್ಯವನ್ನು ಪರಮಾತ್ಮ ಕರುಣಿಸಲಿ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ admin 10/06/2026 ಸುದ್ದಿ ಶಿವಮೊಗ್ಗ: ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ : ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಸಂತೋಶ್ admin 10/06/2026