
ನವದೆಹಲಿ : ದೆಹಲಿಯ ಕೆಂಪು ಕೋಟೆಯಿಂದ ವಿಜಯ ಚೌಕದವರೆಗೆ ನೆಡೆದ ಹರ್ ಗರ್ ತಿರಂಗ ಬೈಕ್ ರ್ಯಾಲಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರು ಸಚಿವರು ಹಾಗೂ ಸಂಸದರೊಂದಿಗೆ ರ್ಯಾಲಿಯಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿಗಳಾದ ವೆಂಕಯ್ಯ ನಾಯ್ಡು ಅವರು, ಕೇಂದ್ರದ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ ಅವರು,ಹಾಗೂ ಇನ್ನಿತರ ಸಚಿವರು ಉಪಸ್ಥಿತರಿದ್ದರು.