ಜಿಲ್ಲೆ ಸುದ್ದಿ ಶಿವಮೊಗ್ಗ / ಹಲ್ಲೆಗೊಳಾಗಾದ ಪ್ರೇಮ್ ಸಿಂಗ್ ಭೇಟಿಯಾಗಿ ಅರೋಗ್ಯ ವಿಚಾರಿಸಿದ :ಮೇಯರ್ ಸುನೀತಾ ಅಣ್ಣಪ್ಪ admin 17/08/2022 ಶಿವಮೊಗ್ಗ: ಗಾಂಧಿ ಬಜಾರ್ ಸಮೀಪ ಉಪ್ಪಾರಕೇರಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಅವರನ್ನು ಮೇಯರ್ ಸುನೀತಾ ಅಣ್ಣಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಉಪಮೇಯರ್ ಶಂಕರ್(ಗನ್ನಿ), ಪ್ರಮುಖರಾದ ಕೆ ವಿ ಅಣ್ಣಪ್ಪ ಉಪಸ್ಥಿತರಿದ್ದರು. Continue Reading Previous: ಶಿವಮೊಗ್ಗ / ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತಾನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿ :ಸ್ಥಳದಲ್ಲೆ ಸಾವು!Next: ಶಿವಮೊಗ್ಗ /ತಪ್ಪಿತಸ್ಥರ ವಿರುದ್ಧ ಗೂಂಡಾಕಾಯ್ದೆ. ಆಸ್ತಿ ಮುಟ್ಟುಗೋಲು ADGP. ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ !.. ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಸಂಸತ್ತಿನಲ್ಲಿ ಪಿಎಂ ಸೂರ್ಯ ಘರ್ ಯೋಜನೆ ಪ್ರಗತಿಯ ಮಾಹಿತಿ ಕೋರಿದ ಸಂಸದ ಬಿ.ವೈ.ರಾಘವೇಂದ್ರ; ದೇಶಾದ್ಯಂತ 47.64 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪ್ರಯೋಜನ ತಲುಪಿದೆ ಎಂದ ಕೇಂದ್ರ ಸರ್ಕಾರ admin 22/07/2026 ಸುದ್ದಿ ಶಿವಮೊಗ್ಗ :ಹೃದಯಾಘಾತದಿಂದ ಎಸ್ಐ ಮಂಜುನಾಥ್ ನಿಧನ! admin 22/07/2026 ಸುದ್ದಿ ಶಿವಮೊಗ್ಗ : ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ: ಶಿಲೀಂಧ್ರನಾಶಕ ಖರೀದಿಗೆ ಸಹಾಯಧನ – ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ admin 22/07/2026