ಜಿಲ್ಲೆ ಸುದ್ದಿ ಶಿವಮೊಗ್ಗ / ಹಲ್ಲೆಗೊಳಾಗಾದ ಪ್ರೇಮ್ ಸಿಂಗ್ ಭೇಟಿಯಾಗಿ ಅರೋಗ್ಯ ವಿಚಾರಿಸಿದ :ಮೇಯರ್ ಸುನೀತಾ ಅಣ್ಣಪ್ಪ admin 17/08/2022 ಶಿವಮೊಗ್ಗ: ಗಾಂಧಿ ಬಜಾರ್ ಸಮೀಪ ಉಪ್ಪಾರಕೇರಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಅವರನ್ನು ಮೇಯರ್ ಸುನೀತಾ ಅಣ್ಣಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಉಪಮೇಯರ್ ಶಂಕರ್(ಗನ್ನಿ), ಪ್ರಮುಖರಾದ ಕೆ ವಿ ಅಣ್ಣಪ್ಪ ಉಪಸ್ಥಿತರಿದ್ದರು. Continue Reading Previous: ಶಿವಮೊಗ್ಗ / ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತಾನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿ :ಸ್ಥಳದಲ್ಲೆ ಸಾವು!Next: ಶಿವಮೊಗ್ಗ /ತಪ್ಪಿತಸ್ಥರ ವಿರುದ್ಧ ಗೂಂಡಾಕಾಯ್ದೆ. ಆಸ್ತಿ ಮುಟ್ಟುಗೋಲು ADGP. ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ !.. ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026