ಜಿಲ್ಲೆ ಸುದ್ದಿ ಆ : 31 ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಬಂದ್ ಅದೇಶ ಉಲ್ಲಂಘಿಸಿದ್ರೆ ಬಿಳುತ್ತೆ ದಂಡ ! admin 26/08/2022 ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ Continue Reading Previous: ಶಿವಮೊಗ್ಗ / ಮರಕ್ಕೆ ಬಸ್ ಡಿಕ್ಕಿ : ಹಲವರಿಗೆ ಗಂಭೀರ ಗಾಯ ಅಸ್ಪತ್ರೆಗೆ ದಾಖಲುNext: ಶಿವಮೊಗ್ಗ / ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ಜಿ+2 ಮಾದರಿ ಆಶ್ರಯ ಮನೆ ಹಂಚಲು ಆನ್ಲೈನ್ ಅರ್ಜಿ ಅಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಸಕಿ ಬಲ್ಕೀಶ್ ಬಾನು ಅಭಿನಂದನೆ admin 06/06/2026 ಸುದ್ದಿ ಶಿವಮೊಗ್ಗ: ಜಿಲ್ಲೆಯಲ್ಲಿ ಮರಳು ಮಾಫಿಯಾ ಗೋವಿಂದ ಗೋವಿಂದ …! ಲೋಕಾಯುಕ್ತರ ದಾಳಿಯ ಮರಳನ್ನೆ ಮಾಯಾ ಮಾಡ್ತಾರೆ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ admin 06/06/2026 ಸುದ್ದಿ ಶಿವಮೊಗ್ಗ: ಹೊಸ ಸೇತುವೆ ನಿರ್ಮಾಣಕ್ಕಾಗಿ 40 ಕೋಟಿ ರಾಜ್ಯ ಸರ್ಕಾರ ಬಿಡುಗಡೆ ಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿನಂದನೆ admin 06/06/2026