![k.s.eshwarappa](https://tungataranga.com/wp-content/uploads/2022/09/k.s.eshwarappa.jpg)
ಶಿವಮೊಗ್ಗ: 5 ನೇ ವಾರ್ಡ್ ಗುರುಪುರ ಭಾಗದ ಕಾಂಗ್ರೆಸ್, ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
![](http://tungataranga.com/wp-content/uploads/2022/09/Shivamogga-1.jpg)
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಎನ್.ಕೆ. ಜಗದೀಶ್, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ. ಕಾಂತೇಶ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ್,
![](http://tungataranga.com/wp-content/uploads/2022/09/3-scaled.jpg)
ವಾರ್ಡ್ ಅಧ್ಯಕ್ಷ ಹರೀಶ್ ಮಹಾನಗರ ಪಾಲಿಕೆ ಸದಸ್ಯ ಶಿವಕುಮಾರ್, ಬಿಜೆಪಿ ನಗರ ಉಪಾಧ್ಯಕ್ಷ ಶಿವಾಜಿ, ಎಸ್.ಸಿ. ಉಪಾಧ್ಯಕ್ಷ ಜಗದೀಶ್, ಎಲ್ಲ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು, ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.