ಜಿಲ್ಲೆ ಸುದ್ದಿ shimoga / ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್ ವಿತರಿಸಿದ :ಶಾಸಕ ಕೆ.ಬಿ.ಅಶೋಕ ನಾಯ್ಕ admin 30/09/2022 ಶಿವಮೊಗ್ಗ ಗ್ರಾಮಾಂತರ ಬಿ.ಜೆ.ಪಿ ಎಸ್.ಸಿ ಎಸ್.ಟಿ.ಮೋರ್ಚಾ ವತಿಯಿಂದ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ “ಸೇವಾ ಪಾಕ್ಷಿಕದ” ಅಂಗವಾಗಿ ಸುತ್ತಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ರವರು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದರು. Continue Reading Previous: ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ : ನ್ಯಾ ರಾಜಣ್ಣ ಸಂಕಣ್ಣನವರ್ ಅಭಿಮತNext: shimoga / ಅಡಿಕೆ ಬೆಳೆಗಾರರ ಕತ್ತು ಹಿಸುಕಿದ ಕೇಂದ್ರ ಸರ್ಕಾರ:ಡಾ:ಆರ್.ಎಂ.ಮಂಜುನಾಥಗೌಡ ಆಕ್ರೋಶ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ :ಜು 25-26 ರಂದು ಎಸ್ಐಆರ್ ) ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿ ಮಹಾ ಸಂಪರ್ಕ ಅಭಿಯಾನಕ್ಕೆ ಸಕಲ ಸಿದ್ಧತೆ : ಶಾಸಕ ಎಸ್.ಎನ್.ಚನ್ನಬಸಪ್ಪ admin 24/07/2026 ಸುದ್ದಿ ಶಿವಮೊಗ್ಗ : ಪತ್ರಿಕೋದ್ಯಮದ ಸವಾಲುಗಳ ನಡುವೆ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಸ್ವತಂತ್ರ ಪತ್ರಕರ್ತನಾಗಿ ಬೆಳೆಯಬಹುದು: ಟೆಲೆಕ್ಸ್ ರವಿಕುಮಾರ್ admin 24/07/2026 ಸುದ್ದಿ ಶಿವಮೊಗ್ಗ : ಸರ್ಕಾರಿ ಜಾಗದಲ್ಲಿ ಅಕ್ರಮ ಒತ್ತುವರಿ ತೆರವು: ಅರಣ್ಯ–ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ admin 24/07/2026