ಜಿಲ್ಲೆ ಶಿವಮೊಗ್ಗ | ಭದ್ರಾವತಿಯಲ್ಲಿ ಶಿವಮೊಗ್ಗ ಮೂಲದ ವ್ಯಕ್ತಿಯ ಕೊಲೆ admin 24/10/2022 ಶಿವಮೊಗ್ಗ: ತಾಲ್ಲೂಕಿನ ಭದ್ರಾವತಿ ಹಳೆನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವ ಪ್ರಕರಣ ವರದಿಯಾಗಿದೆ.ಕೊಲೆಯಾದ ವ್ಯಕ್ತಿಯನ್ನು ರೂಪೇಶ್ ಕುಮಾರ್(೪೫) ಎಂದು ಗುರುತಿಸಲಾಗಿದ್ದು, ಮೂಲತಃ ಹೊಳೆಹೊನ್ನೂರಿನವರಾಗಿದ್ದು, ಶಿವಮೊಗ್ಗದಲ್ಲಿ ನೆಲೆಸಿದ್ದರು. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. Continue Reading Previous: ತೆರಿಗೆ ಪಾವತಿಸದ ವಾಹನಗಳ ಮೇಲೆ ದಾಳಿ 10.80 ಲಕ್ಷ ರೂ. ದಂಡNext: shimoga / ನಾಳಿನ ದೀಪಾವಳಿಗೆ ಭರ್ಜರಿ ಸಿದ್ದತೆ ಬೆಲೆ ಏರಿಕೆಯ ನಡುವೆಯೂ ಗ್ರಾಹಕರ ಖರೀದಿ ಜೋರು ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026 ಗ್ರಾಮೀಣ ಜಿಲ್ಲೆ ರಾಜ್ಯ ಸುದ್ದಿ ಶ್ರೀನಿಧಿಯ ಅಣ್ಣ, ಉದ್ಯಮಿ, ಸಿಹಿಮೊಗೆಯ ಜನಾನುರಾಗಿ ಟಿ.ಆರ್. ಅಶ್ವತ್ಥ ನಾರಾಯಣ ಶೆಟ್ಟರಿಗೆ ಜೂ. 13 ರಂದು ನಾಗರೀಕ ಸನ್ಮಾನ admin 11/06/2026