ಜಿಲ್ಲೆ ಸುದ್ದಿ ನಾಳೆ ಈ ಭಾಗದಲ್ಲಿ ಕರೆಂಟ್ ಕಟ್ admin 17/08/2023 ** ಶಿವಮೊಗ್ಗ, ಆಗಸ್ಟ್ 17, ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಆ.18 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಗೋಪಾಳ ಬಡಾವಣೆ, ಬಿ.ಸಿ.ಡಿ. ಇ.ಎಫ್ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ Continue Reading Previous: ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆಯಲು ನ್ಯಾಯಾಧೀಶ ರವಿಕುಮಾರ್ ಕೆ ಪೋಷಕರಿಗೆ ಹೇಳಿದ್ದೇನು ?Next: ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ : ಸಿ. ಎಸ್. ಷಡಾಕ್ಷರಿ ಜನ್ಮದಿನ ಶಿವಮೊಗ್ಗ ಜಿಲ್ಲಾ ಥ್ರೋ ಬಾಲ್ ಸಂಸ್ಥೆಯ ವತಿಯಿಂದ ಶುಭ ಹಾರೈಕೆ admin 23/07/2026 ಸುದ್ದಿ ಶಿವಮೊಗ್ಗ : ಕಾಂಗ್ರೆಸ್ ಕಛೇರಿ ನುಗ್ಗಲು ಯತ್ನಿಸಿದ ಬಿಜೆಪಿ ಯುವ ಕಾರ್ಯಕರ್ತರು admin 23/07/2026 ಸುದ್ದಿ ಶಿವಮೊಗ್ಗ : ಯುವ ಕಾಂಗ್ರೆಸ್ ಹೈಡ್ರಾಮಾ-ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ-ಪೊಲೀಸ್ ವಶಕ್ಕೆ admin 23/07/2026