ಜಿಲ್ಲೆ ಶಿವಮೊಗ್ಗ |ತುಂಗಾ ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು admin 13/04/2024 ಶಿವಮೊಗ್ಗ : ನಗರದ ಹೊಳೆ ಬಸ್ ನಿಲ್ದಾಣದ ಬಳಿ ತುಂಗಾ ಸೇತುವೆಯಿಂದ ವ್ಯಕ್ತಿಯೊಬ್ಬರು ಕೆಳಗಡೆ ಬಿದ್ದು ಸಾವುಕಂಡಿರುವ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಚಲಿಸುತ್ತಿರುವ ರೈಲಿನಿಂದ ವ್ಯಕ್ತಿಯು ಕೆಳಗಡೆ ಬಿದ್ದ ಬೆನ್ನಲ್ಲೆ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Continue Reading Previous: ಶಿವಮೊಗ್ಗ ಲೋಕಸಭಾ ಚುನಾವಣೆ 2024 ಮೊದಲ ದಿನ ನಾಮಪತ್ರ ಸಲ್ಲಿಸಿದವರೆಷ್ಟು ?Next: ಶಿವಮೊಗ್ಗ/ ರಾಘವೇಂದ್ರ ಸೋಲಬೇಕು, ವಿಜಯೇಂದ್ರ ಇಳಿಬೇಕು, ಹಿಂದುತ್ವ ಗೆಲ್ಲಬೇಕು ಇದೇ ನನ್ನ ಗುರಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ admin 08/06/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಪಾಲಿಕೆ ಚುನಾವಣೆ ವಿಳಂಬ ಜು 10 ಕ್ಕೆ ಹೈಕೋರ್ಟ್ ವಿಚಾರಣೆ / ರಾಷ್ಟಭಕ್ತರ ಬಳಗದ ಕಾಂತೇಶ್ ಈಶ್ವರಪ್ಪ ಸಲ್ಲಿಸಿದ್ದ ದೂರು admin 06/06/2026 ಜಿಲ್ಲೆ ಸುದ್ದಿ ಶಿವಮೊಗ್ಗ : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ/ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ.., ಹಳೇ ಇಷ್ಯೂ ಮಾತ್ರ ಗೋವಿಂದಾ! admin 05/06/2026