ಜಿಲ್ಲೆ ಶಿವಮೊಗ್ಗ |ತುಂಗಾ ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು admin 13/04/2024 ಶಿವಮೊಗ್ಗ : ನಗರದ ಹೊಳೆ ಬಸ್ ನಿಲ್ದಾಣದ ಬಳಿ ತುಂಗಾ ಸೇತುವೆಯಿಂದ ವ್ಯಕ್ತಿಯೊಬ್ಬರು ಕೆಳಗಡೆ ಬಿದ್ದು ಸಾವುಕಂಡಿರುವ ಘಟನೆ ವರದಿಯಾಗಿದೆ. ಇಂದು ಬೆಳಗ್ಗೆ ಚಲಿಸುತ್ತಿರುವ ರೈಲಿನಿಂದ ವ್ಯಕ್ತಿಯು ಕೆಳಗಡೆ ಬಿದ್ದ ಬೆನ್ನಲ್ಲೆ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Continue Reading Previous: ಶಿವಮೊಗ್ಗ ಲೋಕಸಭಾ ಚುನಾವಣೆ 2024 ಮೊದಲ ದಿನ ನಾಮಪತ್ರ ಸಲ್ಲಿಸಿದವರೆಷ್ಟು ?Next: ಶಿವಮೊಗ್ಗ/ ರಾಘವೇಂದ್ರ ಸೋಲಬೇಕು, ವಿಜಯೇಂದ್ರ ಇಳಿಬೇಕು, ಹಿಂದುತ್ವ ಗೆಲ್ಲಬೇಕು ಇದೇ ನನ್ನ ಗುರಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ: 3 ನೇ ಬಾರಿ ಜೆಡಿಎಸ್ ಮಹಿಳಾ ಅಧ್ಯಕ್ಷೆಯಾದ ಗೀತಾ ಸತೀಶ್ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಫಾರ್ಮಸಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯ ಪಾತ್ರ ಅತ್ಯಗತ್ಯ :ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಎಂ.ಆರ್.ಸೀತಾಲಕ್ಷ್ಮೀ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್ ಚಿಂದಿ ಬಟ್ಟೆ ಬಿಸಾಕಿದ ಹಾಗಿದೆ : ಮಾಜಿ DCM ಕೆ.ಎಸ್. ಈಶ್ವರಪ್ಪ ಲೇವಡಿ admin 09/03/2026