ಜಿಲ್ಲೆ ಸುದ್ದಿ ಶಿವಮೊಗ್ಗ|ಖಾಸಗಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಢ admin 30/04/2024 ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು. Continue Reading Previous: ಕಾಂಗ್ರೇಸ್ನವರಿಗೆ 10 ಸಾವಿರ ಹಣ ಅಡ್ವಾನ್ಸ್ ಕೇಳಿ / ಸಂಸದ ಬಿ.ವೈ.ರಾಘವೇಂದ್ರ ಹೀಗೆ ಹೇಳಿದ್ದೇಕೆ ?Next: ‘ಗೀತಕ್ಕ ಗೆದ್ದರೆ ನಾರಾಯಣಗುರು ವಿಚಾರ ಧಾರೆಗಳು ಗೆದ್ದಂತೆ’/’ಮಹಿಳಾ ಸಮಾವೇಶದಲ್ಲಿ ಚಿಂತಕ ನಿಖೇತ್ ರಾಜ್ ಮೌರ್ಯ ಹೇಳಿಕೆ’ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಸಂಸತ್ತಿನಲ್ಲಿ ಪಿಎಂ ಸೂರ್ಯ ಘರ್ ಯೋಜನೆ ಪ್ರಗತಿಯ ಮಾಹಿತಿ ಕೋರಿದ ಸಂಸದ ಬಿ.ವೈ.ರಾಘವೇಂದ್ರ; ದೇಶಾದ್ಯಂತ 47.64 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪ್ರಯೋಜನ ತಲುಪಿದೆ ಎಂದ ಕೇಂದ್ರ ಸರ್ಕಾರ admin 22/07/2026 ಸುದ್ದಿ ಶಿವಮೊಗ್ಗ :ಹೃದಯಾಘಾತದಿಂದ ಎಸ್ಐ ಮಂಜುನಾಥ್ ನಿಧನ! admin 22/07/2026 ಸುದ್ದಿ ಶಿವಮೊಗ್ಗ : ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ: ಶಿಲೀಂಧ್ರನಾಶಕ ಖರೀದಿಗೆ ಸಹಾಯಧನ – ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ admin 22/07/2026