ಜಿಲ್ಲೆ ಸುದ್ದಿ ಶಿವಮೊಗ್ಗ ;ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಕೊಲೆ admin 30/11/2024 ಶಿವಮೊಗ್ಗ.n30 ನಗರದಲ್ಲಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಲಾಗಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್ ಒಂದರ ಬಳಿಯಲ್ಲಿ ಕಬಡ ರಾಜೇಶ್ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ Continue Reading Previous: ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ರಾಜ್ಯೋತ್ಸವ,ಸಂಬಂಧಗಳ ಮಹತ್ವ ಮಾತೃಭಾಷೆಯಿಂದ ಅರಿಯಿರಿ:ಶಾಸಕ ಧನಂಜಯ ಸರ್ಜಿ ಅಭಿಪ್ರಾಯNext: ಮೌಂಟೇನ್ ಇನ್ನೋವೇಟಿವ್ ಸ್ಕೂಲ್- ಸ್ಪೆಕ್ಟಾಕ್ಯೂಲರ್ ಹ್ಯೂಸ್ /ಮಕ್ಕಳನ್ನು ಜಂಕ್ ಫುಡ್ನಿಂದ ದೂರವಿಡಿ: ಡಾ. ಹರಿಪ್ರಸಾದ್ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ : ದೆಹಲಿಯ ಜಂತರ್-ಮಂತರ್ನಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು ? admin 21/07/2026 ಸುದ್ದಿ ಶಿವಮೊಗ್ಗ :ಜುಲೈ 25-26 ರಂದು ರಾಜ್ಯ ಬಿಜೆಪಿವತಿಯಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಐಆರ್ ಬಗ್ಗೆ ಅಭಿಯಾನ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ admin 21/07/2026 ಸುದ್ದಿ ಶಿವಮೊಗ್ಗ : ಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ admin 21/07/2026