ಜಿಲ್ಲೆ ಸುದ್ದಿ ಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಮರು ಆಯ್ಕೆ admin 20/12/2024 ಶಿವಮೊಗ್ಗ ಡಿ 20 ಮಹಾನಗರಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಅವರು ಮರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸಂಘದ ಸಭೆಯಲ್ಲಿಮುಂದಿನ 2ವರ್ಷಗಳ ಅವಧಿಗೆ ಎನ್ .ಗೋವಿಂದ್ ಅವರನ್ನು ಆಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ಪದಾಧಿಕಾರಿಗಳದ ಕುಮಾರ್, ವೇಣುಗೋಪಾಲ್, ಮಂಜುನಾಥ್,ಮೋಹನ್ ಮತ್ತಿತರರು ಇದ್ದರು. Continue Reading Previous: ನಂಬರ್ ಪ್ಲೇಟ್ ಇಲ್ಲದ 50 ಬೈಕ್ ವಶ 25000 ಸಾವಿರ ದಂಡದೊಂದಿಗೆ ಖಡಕ್ ಎಚ್ಚರಿಕೆ ಕೊಟ್ರು ಪೋಲಿಸರುNext: ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಶಿಕ್ಷಣ ಸಚಿವ :ಮಧು ಎಸ್ ಬಂಗಾರಪ್ಪ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಮಾನಸ ಟ್ರಸ್ಟ್(ರಿ)ಶಿವಮೊಗ್ಗ : 2023-25 ರ ಸಾಲಿನ ಎಂಎಸ್ಸಿ ಕ್ಲಿನಿಕಲ್ ಸೈಕಾಲಜಿ ಕೋರ್ಸಿನ ಫಲಿತಾಂಶ |10 ರ್ಯಾಂಕ್ಗಳಲ್ಲಿ 07 ರ್ಯಾಂಕ್ಗಳನ್ನು ಪಡೆದ ವಿದ್ಯಾರ್ಥಿಗಳು admin 07/03/2026 ಸುದ್ದಿ ಶಿವಮೊಗ್ಗ : ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಬಜೆಟ್ :ಶಾಸಕ ಎಸ್.ಎನ್. ಚನ್ನಬಸಪ್ಪ ವಾಗ್ಧಾಳಿ admin 07/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಮಹಿಳಾ ಸಿಬ್ಬಂದಿಗಳಿಗೆ ಜಾಗೃತಿ ಕಾರ್ಯಕ್ರಮ admin 07/03/2026