ಜಿಲ್ಲೆ ಸುದ್ದಿ ಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಮರು ಆಯ್ಕೆ admin 20/12/2024 ಶಿವಮೊಗ್ಗ ಡಿ 20 ಮಹಾನಗರಪಾಲಿಕೆ ನೌಕರರ ಸಂಘ ದ ಅಧ್ಯಕ್ಷರಾಗಿ ಎನ್. ಗೋವಿಂದ್ ಅವರು ಮರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸಂಘದ ಸಭೆಯಲ್ಲಿಮುಂದಿನ 2ವರ್ಷಗಳ ಅವಧಿಗೆ ಎನ್ .ಗೋವಿಂದ್ ಅವರನ್ನು ಆಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಂಘದ ಪದಾಧಿಕಾರಿಗಳದ ಕುಮಾರ್, ವೇಣುಗೋಪಾಲ್, ಮಂಜುನಾಥ್,ಮೋಹನ್ ಮತ್ತಿತರರು ಇದ್ದರು. Continue Reading Previous: ನಂಬರ್ ಪ್ಲೇಟ್ ಇಲ್ಲದ 50 ಬೈಕ್ ವಶ 25000 ಸಾವಿರ ದಂಡದೊಂದಿಗೆ ಖಡಕ್ ಎಚ್ಚರಿಕೆ ಕೊಟ್ರು ಪೋಲಿಸರುNext: ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಶಿಕ್ಷಣ ಸಚಿವ :ಮಧು ಎಸ್ ಬಂಗಾರಪ್ಪ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಸಕಿ ಬಲ್ಕೀಶ್ ಬಾನು ಅಭಿನಂದನೆ admin 06/06/2026 ಸುದ್ದಿ ಶಿವಮೊಗ್ಗ: ಜಿಲ್ಲೆಯಲ್ಲಿ ಮರಳು ಮಾಫಿಯಾ ಗೋವಿಂದ ಗೋವಿಂದ …! ಲೋಕಾಯುಕ್ತರ ದಾಳಿಯ ಮರಳನ್ನೆ ಮಾಯಾ ಮಾಡ್ತಾರೆ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ admin 06/06/2026 ಸುದ್ದಿ ಶಿವಮೊಗ್ಗ: ಹೊಸ ಸೇತುವೆ ನಿರ್ಮಾಣಕ್ಕಾಗಿ 40 ಕೋಟಿ ರಾಜ್ಯ ಸರ್ಕಾರ ಬಿಡುಗಡೆ ಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿನಂದನೆ admin 06/06/2026