ಶಿವಮೊಗ್ಗ. ಜೂನ್.16; ): ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಡಿವಿಜಿ-1 ಬೇಯಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.20 ರಂದು ಬೆಳಗ್ಗೆ 9.00 ರಿಂದ ಸಂಜೆ 4.30ರವರೆಗೆ ಹೊಳೆಹೊನ್ನೂರು, ಹೊಳಲೂರು ಮತ್ತು

ತಾವರೆಚಟ್ನಹಳ್ಳಿ ವಿವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳಾದ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ,

ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ

ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ

ಹನಸವಾಡಿ, ಬೆಳಲಕಟ್ಟೆ, ಮೋಜಪ್ಪಹೊಸೂರು ಮತ್ತು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.