ಜಿಲ್ಲೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಎಸ್.ನಾಗೇಂದ್ರ ನೇಮಕ admin 19/07/2021 ಶಿವಮೊಗ್ಗ: ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ. ಎಸ್ ನಾಗೇಂದ್ರ ಅವರು ನೇಮಕಗೊಂಡಿದ್ದಾರೆ.ಎಸ್. ನಾಗೇಂದ್ರ ಅವರು ಇದೇ ಜಿಲ್ಲಾಧಿಕಾರಿ ಕಛೇರಿಯಲ್ಲಿ ಯೋಜನಾ ನಿರ್ದೇಶಕರಾಗಿದ್ದರು. ಅಪರ ಜಿಲ್ಲಾಧಿಕಾರಿಯಾಗಿದ್ದ ಅನುರಾಧ ಅವರನ್ನು ಕುವೆಂಪು ವಿವಿ (ಆಡಳಿತ) ಕುಲಸಚಿವರಾಗಿ ನೇಮಕಗೊಂಡಿದ್ದಾರೆ. Continue Reading Previous: ಶಿವಮೊಗ್ಗ ಕೊರೊನಾ ಕಥೆ, ವ್ಯಥೆ…., 47 ಜನರಲ್ಲಿ ಸೊಂಕು, ಇಬ್ಬರು ಬಲಿ!Next: ಶಿವಮೊಗ್ಗ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಗೆ ಯತ್ನ!? ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ: ಶಾಹಿ ಗಾರ್ಮೆಂಟ್ಸ್ ಹಾಗೂ ಶಾಹಿ ಎಕ್ಸಪೋರ್ಟ್ ಮಹಿಳಾ ಸಿಬ್ಬಂದಿಗಳಿಗೆ ಜಾಗೃತಿ ಕಾರ್ಯಕ್ರಮ admin 07/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯವನ್ನು ಮತ್ತಷ್ಟು ಸಾಲದ ಕೂಪಕ್ಕೆ ತಳ್ಳಿ, ಅಭಿವೃದ್ಧಿಗೆ ಎಳ್ಳುನೀರು ಬಿಟ್ಟ ಕಾಂಗ್ರೆಸ್ ಸರ್ಕಾರದ ‘ದಿವಾಳಿ ಬಜೆಟ್’ : ಸಂಸದ ಬಿ.ವೈ.ರಾಘವೇಂದ್ರ admin 07/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ admin 07/03/2026