ಜಿಲ್ಲೆ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ admin 05/08/2021 ಭದ್ರಾವತಿ: ಭದ್ರಾ ಜಲಾಶಯ ಗರಿಷ್ಟ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಇಂದು 4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಹರಿಸಲಾಯಿತು. ಭದ್ರಾ ಜಲಾಶಯದ ಗರಿಷ್ಟ ಮಟ್ಟ 186 ಅಡಿ ಇದ್ದು, ಈಗಾಗಲೇ 184 ಅಡಿ ನೀರು ಸಂಗ್ರಹವಾಗಿತ್ತು. Continue Reading Previous: ಯುವ ಕಾಂಗ್ರೆಸ್ ನಿಂದ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ : 75ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನNext: ನಿಯಮ ಉಲ್ಲಂಘಿಸಿದ ಪಾಲಿಕೆಯ ಜನನ ಪ್ರಮಾಣಪತ್ರ….! ಸಾರ್ವಜನಿಕರ ಆರೋಪ ಸತ್ಯವೇ…? ಕಮೀಷನರ್ ಸಾಹೇಬರೇ ಇತ್ತ ನೋಡಿ.. ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ: 3 ನೇ ಬಾರಿ ಜೆಡಿಎಸ್ ಮಹಿಳಾ ಅಧ್ಯಕ್ಷೆಯಾದ ಗೀತಾ ಸತೀಶ್ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಫಾರ್ಮಸಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯ ಪಾತ್ರ ಅತ್ಯಗತ್ಯ :ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಎಂ.ಆರ್.ಸೀತಾಲಕ್ಷ್ಮೀ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್ ಚಿಂದಿ ಬಟ್ಟೆ ಬಿಸಾಕಿದ ಹಾಗಿದೆ : ಮಾಜಿ DCM ಕೆ.ಎಸ್. ಈಶ್ವರಪ್ಪ ಲೇವಡಿ admin 09/03/2026