ಜಿಲ್ಲೆ ಹಸುಗೂಸನ್ನು ಪೊದೆಗೆಸದ ಕ್ರೂರಿಗಳು..! ಸ್ಥಳೀಯರಿಂದ ರಕ್ಷಣೆ admin 09/09/2021 ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ಹಸುಗೂಸನ್ನು ಕ್ರೂರಿಗಳು ಪೊದೆಗೆ ಎಸೆದು ಹೋಗಿರುವ ಘಟನೆ ವರದಿಯಾಗಿದೆ. ಪೊದೆಯೊಳಗಿನಿಂದ ನವಜಾತ ಶಿಶುವಿನ ಕೂಗು ಕೇಳಿದ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Continue Reading Previous: ಶಿವಮೊಗ್ಗ | ಸಾಕು ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ, ಪಕ್ಕದ ಮನೆಯವನಿಂದಲೂ ಅತ್ಯಾಚಾರ?!Next: ಕೊರೊನಾ ಕಿರಿಕ್ ನಡುವೆ ಹಬ್ಬ ಮಾಡೋಣ ಅಂದ್ರೆ ಎಲ್ಲಾ ದುಬಾರಿ..! ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ: 3 ನೇ ಬಾರಿ ಜೆಡಿಎಸ್ ಮಹಿಳಾ ಅಧ್ಯಕ್ಷೆಯಾದ ಗೀತಾ ಸತೀಶ್ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ: ಫಾರ್ಮಸಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯ ಪಾತ್ರ ಅತ್ಯಗತ್ಯ :ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಎಂ.ಆರ್.ಸೀತಾಲಕ್ಷ್ಮೀ admin 10/03/2026 ಜಿಲ್ಲೆ ಸುದ್ದಿ ಶಿವಮೊಗ್ಗ : ರಾಜ್ಯ ಸರ್ಕಾರದ ಬಜೆಟ್ ಚಿಂದಿ ಬಟ್ಟೆ ಬಿಸಾಕಿದ ಹಾಗಿದೆ : ಮಾಜಿ DCM ಕೆ.ಎಸ್. ಈಶ್ವರಪ್ಪ ಲೇವಡಿ admin 09/03/2026