ಶಿವಮೊಗ್ಗ: ಸೆ.10 ರಂದು ನಡೆಯುವ ಶಾಂತಿ ನಡಿಗೆಯ ಸಿದ್ಧತೆಯ ಹಿನ್ನೆಲೆಯಲ್ಲಿ ಸೆ.2 ರಂದು ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಂತಿ ನಡಿಗೆಯ ಆಯೋಜಕರುಗಳಾದ...
ಶಿವಮೊಗ್ಗ: ನಕಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಯೊಬ್ಬರ ಬಂಗಾರದ ಸರವನ್ನು ವಂಚನೆಯಿಂದ ಪಡೆದು ಪರಾರಿಯಾಗಿದ್ದ ಕುಖ್ಯಾತ ಅಂತರ್ರಾಜ್ಯ ಇರಾನಿ ಗ್ಯಾಂಗ್ನ ಇಬ್ಬರು ಆರೋಪಿಗಳನ್ನು...
ಶಿವಮೊಗ್ಗ,ಆ.28:ನಗರದ ಪುಷ್ಪ ಪರ್ಫಾಮಿಂಗ್ ಆರ್ಟ್ಸ್ ಸೆಂಟರ್ ಆಯೋಜನೆಯಲ್ಲಿ ಕಲಾಪ್ರೇಮಿಗಳಿಗೆ ಮುದನೀಡುವ ಎರಡು ವಿಶೇಷ ನೃತ್ಯ ಕಾರ್ಯಕ್ರಮಗಳು ಆ. 30ರ ಭಾನುವಾರದಂದು ವಿಜೃಂಭಣೆಯಿಂದ ಜರುಗಲಿವೆ....
ಶಿವಮೊಗ್ಗ,ಆ.28:ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ 2025-26 ನೇ ಸಾಲಿನಲ್ಲಿ 66.73 ಲಕ್ಷ ರೂ ನಿವ್ವಳ ಲಾಭ ಗಳಿಸಿದ್ದು. ಸದರಿ ಸಾಲಿಗೆ ಶೇ.10% ಡಿವಿಡೆಂಡ್...
ಶಿವಮೊಗ್ಗ,ಆ.28: ಇಲ್ಲಿನ ಮಂಡ್ಲಿ ಬಳಿಯ ಗಜಾನನ ಗ್ಯಾರೇಜ್ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.ಮೃತ...
ಸಾಗರ,ಆ.28:ಸಾಕು ನಾಯಿಗಳೊಂದಿಗೆ ಕಾದಾಡಿದ ಕಾರಣಕ್ಕೆ ಬೀದಿ ನಾಯಿಯೊಂದಕ್ಕೆ ಪರವಾನಗಿ ಇಲ್ಲದ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ...
ಶಿವಮೊಗ್ಗ,ಆ.28:ಕಂದಾಯ ಇಲಾಖೆಯ ವಿವಿಧ ಕೆಲಸಗಳಿಗಾಗಿ ತಾಲ್ಲೂಕು ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಮೂಲಕ ಶಿವಮೊಗ್ಗ ತಹಶೀಲ್ದಾರ್...
ತುಂಗಾತರಂಗ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರ ಪುತ್ರಿ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ದಿವಂಗತ ಎಸ್.ಬಿ. ಮುದ್ದಪ್ಪ ಅವರ ಪತ್ನಿ...
ಮೊನ್ನೆ ಟಿವಿ.ಯಲ್ಲಿ ಒಂದು ಹಾಸ್ಯ ಕಾರ್ಯಕ್ರಮ ನೋಡುತ್ತಿದ್ದೆ. ವೇದಿಕೆ ಮೇಲಿನವ ಹಾಸ್ಯದ ಹೆಸರಿನಲ್ಲಿ ಹೇಳಿದ ಜೋಕುಹೆಂಡತಿ ಹೇಳ್ತಾಳೆ – “ರೀ, ನಮ್ ಮದುವೆ...
ಶಿವಮೊಗ್ಗ:- ನಗರದ ದುರ್ಗಿಗುಡಿ ಪಾರ್ಕ್ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.29, 30 ಹಾಗೂ 31ರಂದು ಮೂರು ದಿನಗಳ ಕಾಲ ಶ್ರೀ ಗುರುರಾಯರ ೩೫೫ನೇ ಆರಾಧನಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ಆ.29 ರ ಶನಿವಾರ ಪೂರ್ವಾ ರಾಧನೆ, 30 ರ ಭಾನುವಾರ ಮಧ್ಯಾ ರಾಧನೆ ಹಾಗೂ ಆ.31ರ ಸೋಮ ವಾರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಆರಾಧನೋತ್ಸವ ನಿಮಿತ್ತ ಈ ಮೂರು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ ಶ್ರೀ ಗುರುರಾಯರಿಗೆ ವಿಶೇಷ ಅಭಿಷೇಕ, ಸರ್ವಸೇವೆ, ಪೂಜೆ ಹಾಗೂ ಸಂಜೆ ರಜತ ರಥೋತ್ಸವ, ಉಯ್ಯಾಲೆ ಸೇವೆ ಮತ್ತು ಪ್ರಸಾದ ವಿನಿಯೋಗ ಇರುತ್ತದೆ. ಆ.29 ರ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ ಗೋಪೂಜೆ, ಲಕ್ಷ್ಮಿ ಪೂಜೆ ಹಾಗೂ ಧಾನ್ಯ ಪೂಜೆಗಳನ್ನು ಹಮ್ಮಿಕೊಳ್ಳ ಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುರಾಯರ ಕೃಪೆಗೆ ಪಾತ್ರರಾಗು ವಂತೆ ಸಮಿತಿ ಕೋರಿದೆ.ಶಿವಮೊಗ್ಗದ ಬೊಮ್ಮನಕಟ್ಟೆ ಮಂತ್ರಾಲಯ ಮಠದ ಶ್ರೀರಾಯರ ಶಾಖಾ ಮಠ ಹಾಗೂ ಕೆಆರ್ಪುರಂ ರಸ್ತೆಯ ಪುರಾತನ ಪ್ರಸಿದ್ಧ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಸಹ ಶ್ರೀ ಗುರುರಾಯರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ.